ಶ್ರೀಮದ್ರಾಮಾಯಣವು ಆದಿಕವಿ ವಾಲ್ಮೀಕಿಗಳಿಂದ ರಚಿತವಾದ ಅದ್ಭುತವಾದ ಕೃತಿ.
ಸನ್ನಡತೆಯ ಪ್ರತಿನಿಧಿಯಾದ ಶ್ರೀರಾಮನ ಚರಿತ್ರೆಯನ್ನು ಸುಂದರವಾಗಿ
ನಿರೂಪಿಸಿದ್ದಾರೆ. ಈ ಗ್ರಂಥದ ಪಾರಾಯಣ ಹಾಗೂ ಅಧ್ಯಯನವು ನಮ್ಮ ಎಲ್ಲಾ
ಶ್ರೇಯಸ್ಸಿಗೆ ಕಾರಣವಾಗಿದೆ. ವಾಲೀಕಿರಾಮಾಯಣ ಹಾಗೂ ಶ್ರೀಮಧ್ವಾಚಾರ್ಯರ
ತಾತ್ಪರ್ಯನಿರ್ಣಯವನ್ನುಯಥಾವತ್ತಾಗಿ ಇಲ್ಲಿ ಕೊಡಲಾಗಿದೆ.
Shrimad Ramayana / What's New in vUnknown
ಶ್ರೀಮದ್ರಾಮಾಯಣವು ಆದಿಕವಿ ವಾಲ್ಮೀಕಿಗಳಿಂದ ರಚಿತವಾದ ಅದ್ಭುತವಾದ ಕೃತಿ.
ಸನ್ನಡತೆಯ ಪ್ರತಿನಿಧಿಯಾದ ಶ್ರೀರಾಮನ ಚರಿತ್ರೆಯನ್ನು ಸುಂದರವಾಗಿ
ನಿರೂಪಿಸಿದ್ದಾರೆ. ಈ ಗ್ರಂಥದ ಪಾರಾಯಣ ಹಾಗೂ ಅಧ್ಯಯನವು ನಮ್ಮ ಎಲ್ಲಾ
ಶ್ರೇಯಸ್ಸಿಗೆ ಕಾರಣವಾಗಿದೆ. ವಾಲೀಕಿರಾಮಾಯಣ ಹಾಗೂ ಶ್ರೀಮಧ್ವಾಚಾರ್ಯರ
ತಾತ್ಪರ್ಯನಿರ್ಣಯವನ್ನುಯಥಾವತ್ತಾಗಿ ಇಲ್ಲಿ ಕೊಡಲಾಗಿದೆ.